Free Education: ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ, ಇಲ್ಲಿ ಉಚಿತ ಪಿಯುಸಿ ಶಿಕ್ಷಣ; ನಾಳೆಯೇ ಕೊನೆಯ ದಿನ!
Last Updated:Jun 24, 2026 2:55 PM IST ಬಾಳೆಹೊನ್ನೂರು ಸಮೀಪದ ಜವಾಹರ ನವೋದಯ ವಿದ್ಯಾಲಯದಲ್ಲಿ PUC ವಿಜ್ಞಾನ ಪ್ರವೇಶ ಆರಂಭ, SSLCಯಲ್ಲಿ ಕನಿಷ್ಠ 60 ಅಂಕ ಅಗತ್ಯ, ಉಚಿತ ಶಿಕ್ಷಣ, ವಸತಿ, ವಿದ್ಯಾರ್ಥಿವೇತನ ಸೌಲಭ್ಯಗಳು ಲಭ್ಯ. ಉಚಿತ ವಿಜ್ಞಾನ ಶಿಕ್ಷಣ ಚಿಕ್ಕಮಗಳೂರು: ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದೀರಾ? ವಿಜ್ಞಾನ ವಿಭಾಗದಲ್ಲಿ ಓದಬೇಕೆಂಬ ಕನಸು ಕಾಣುತ್ತಿದ್ದೀರಾ? ಆರ್ಥಿಕ ಮುಗ್ಗಟ್ಟಿನಿಂದ ಉನ್ನತ ಶಿಕ್ಷಣ ಕಷ್ಟ ಎಂದು ಚಿಂತಿಸುತ್ತಿರುವ ವಿದ್ಯಾರ್ಥಿಗಳಿಗೆ (Students) ಇಲ್ಲಿದೆ ಒಂದು ಅದ್ಭುತ ಸುದ್ದಿ….
