Mysuru: ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ; ಜೂನ್ 02 ಕೊನೆಯ ದಿನಾಂಕ
Last Updated:May 22, 2025 5:01 PM IST ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಗೆ 3-5 ವರ್ಷಗಳ ಅನುಭವ ಮತ್ತು ಸಂಬಂಧಿತ ವಿದ್ಯಾರ್ಹತೆ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಕೆಲಸ ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ (jal jeevan…
