Job Alert: ಡಿಗ್ರಿ ಮುಗಿಸಿ ಕೆಲಸ ಹುಡುಕ್ತಿದ್ರೆ ಇಲ್ಲಿದೆ ನೋಡಿ ಬಂಪರ್ ಅವಕಾಶ!
Last Updated:May 25, 2025 11:59 AM IST ಮೈಸೂರು: ರಾಷ್ಟ್ರೀಯ ಘೋಷಣ್ ಅಭಿಯಾದ ಯೋಜನೆಯಡಿ ಬಿಳಿಗೆರೆ, ಮೈಸೂರು ನಗರ, ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿ 03 ತಾಲ್ಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2 ವರ್ಷ ಅನುಭವ, ಸ್ಥಳೀಯ ಭಾಷಾ ಜ್ಞಾನ ಅಗತ್ಯ. ಸಾಂದರ್ಭಿಕ ಚಿತ್ರ ಮೈಸೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಘೋಷಣ್ ಅಭಿಯಾನದ ಯೋಜನೆಯ(National Slewrest Campaign) ಅನುಷ್ಠಾನ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದಲ್ಲಿ 03 ತಾಲ್ಲೂಕು ಸಂಯೋಜಕರ ಹುದ್ದೆಯನ್ನು ತಾತ್ಕಾಲಿಕ ಗೌರವಧನ ಗುತ್ತಿಗೆ ಆಧಾರದ ಮೇಲೆ ಭರ್ತಿ…
