CBSE ತಾಂತ್ರಿಕ ಸಮಸ್ಯೆ ನಿವಾರಣೆಗೆ IIT ತಜ್ಞರ ನಿಯೋಜನೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ
Last Updated:May 24, 2026 7:58 PM IST ಧರ್ಮೇಂದ್ರ ಪ್ರಧಾನ್ ಅವರು ಈ ವಿಷಯದಲ್ಲಿ ಸ್ಪಷ್ಟವಾದ ಸಂದೇಶವನ್ನು ನೀಡಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯೇ ಪ್ರಮುಖ ಎಂದು ಒತ್ತಿ ಹೇಳಿದ ಅವರು, ಸಿಬಿಎಸ್ಇ ಮಂಡಳಿಯು ಈ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನವದೆಹಲಿ: ಕೇಂದ್ರ ಶಿಕ್ಷಣ ಸಚಿವ (Union Education Minister) ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಸಿಬಿಎಸ್ಇಯ (CBSE) ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಐಐಟಿ…
