Hyp 5188621 cropped 22052025 134439 img 20250518 164309 waterm 1.jpg

Mysuru: ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ; ಜೂನ್ 02 ಕೊನೆಯ ದಿನಾಂಕ

Last Updated:May 22, 2025 5:01 PM IST ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಗೆ 3-5 ವರ್ಷಗಳ ಅನುಭವ ಮತ್ತು ಸಂಬಂಧಿತ ವಿದ್ಯಾರ್ಹತೆ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಕೆಲಸ  ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ (jal jeevan…

Read More
1733578224 exams 2024 12 89856eb51a72eb4e8c47a0730f7de2ec.jpg

ಮೈಸೂರಿನ ಯುವಕರಿಗೆ ಸುವರ್ಣಾವಕಾಶ! UPSC, Banking ಪರೀಕ್ಷೆಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ!

Last Updated:June 06, 2025 2:28 PM IST ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ಮತ್ತು ಬ್ಯಾಂಕಿಂಗ್ ಪಿ.ಒ. ಪರೀಕ್ಷೆಗಳಿಗೆ ಉಚಿತ ಪೂರ್ವ ತರಬೇತಿಯನ್ನು ಘೋಷಿಸಿದೆ. ಅರ್ಜಿ ಸಲ್ಲಿಕೆಗೆ ಜೂನ್ 15, 2025 ಕೊನೆಯ ದಿನ. ಸಾಂದರ್ಭಿಕ ಚಿತ್ರ ಮೈಸೂರು: ಉದ್ಯೋಗ (Jobs) ಕನಸು ಕಾಣುವ ಹಿಂದುಳಿದ ವರ್ಗಗಳ ಯುವಕ-ಯುವತಿಯರಿಗೆ ಸಿಹಿ ಸುದ್ದಿ! ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆಗಳು (UPSC)…

Read More
TOP