Artist: ಮೈಸೂರಿನಲ್ಲಿ ಯುವ ಕಲಾವಿದರಿಗೆ ಬಂಪರ್ ಆಫರ್, ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅರ್ಜಿ ಸಲ್ಲಿಸಿ!
Last Updated:Jun 09, 2026 6:12 PM IST ಮೈಸೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸೌರಭ, ಯುವ ಸೌರಭ, ಚಿಗುರು ಕಾರ್ಯಕ್ರಮಗಳಿಗೆ ಕಲಾವಿದರಿಂದ ಜೂನ್ 15 ರೊಳಗೆ ಅರ್ಜಿ ಆಹ್ವಾನಿಸಿದೆ. ಯುವ ಕಲಾವಿದರಿಗೆ ಒತ್ತು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ತುದಿಗಾಲಿನಲ್ಲಿ ಕಾಯುತ್ತಿರುವ ಕಲಾವಿದರಿಗೆ ಇದೀಗ ಸುವರ್ಣಾವಕಾಶ ಒದಗಿಬಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು (Department of Kannada and Culture) ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ…
